ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತುಮಕೂರು ತುಮಕೂರು ಜಿಲ್ಲಾ ರಂಗಭೂಮಿ ಕಲಾವಿದರ ಸಂಘ ಮತ್ತು ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಇವರ ಆಶಯದಲ್ಲಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತುಮಕೂರು ತುಮಕೂರು ಜಿಲ್ಲಾ ರಂಗಭೂಮಿ ಕಲಾವಿದರ ಸಂಘ ಮತ್ತು ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಇವರ ಆಶಯದಲ್ಲಿ ಕನ್ನಡ ರಂಗಭೂಮಿ ವೃತ್ತಿ ಮತ್ತು ಹವ್ಯಸಿ ಈ ಎರಡು ಕ್ಷೇತ್ರದಲ್ಲಿ ಅಸೀಮ ಸೇವೆ ಸಲ್ಲಿಸಿದ ಹಿರಿಯ ಕಲಾವಿದರಾದ ಕಲಾಶ್ರೀ ಡಾ. ಲಕ್ಷ್ಮಣ್ ದಾಸ್ ರವರ ಅನುಪಮಾ ಸಾದನೆಗಾಗಿ ದಿನಾಂಕ 29/03/2026 ನೇ ಭಾನುವಾರ ನಡೆಯಲಿರುವ ಅಭಿನಂದ ಸಮಾರಂಭ ಯಶಸ್ವಿ ಆಗಲಿ ಎಂದು ಎಲ್ಲಾ ಕಲಾವಿದರು ಹಾಗೂ ರಂಗಭೂಮಿ ಕಲಾವಿದರು ಹಾಗೂ ಎಲ್ಲಾ ನಾಗರಿಕರು ಸಂಘ ಸಂಸ್ಥೆಗಳು ಶುಭ ಹಾರೈಸೋಣ ಕಾರ್ಯಕ್ರಮ ಯಶಸ್ವಿಗೊಳಿಸೋಣ ಸಮಯ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5:30ರ ವರೆಗೆಸರ್ವರಿಗೂ ಆದರದ ಸುಸ್ವಾಗತ ಗುಬ್ಬಿ ವೀರಣ್ಣ ಕಲಾಕ್ಷೇತ್ರ ತುಮಕೂರು